ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು...
ಕೋಲಾರ :ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ 14 ನೇ ಬಜೆಟ್ ನಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಅಭಿವೃದ್ದಿಗಾಗಿ ಅನುದಾನವನ್ನು ನೀಡಿದ್ದಾರೆ. ಆದರೆ ಗಣಿ ಜಿಲ್ಲೆ ಕೋಲಾರವನ್ನು ಕಡೆಗಣನೆ ಮಾಡಿದ್ದಾರೆಂದು ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಜ್ವಲಂತ ಸಮಸ್ಯೆಗಳಾದ ಕೆಸಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...