Monday, July 21, 2025

farmer loan problem

Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ದೇಶಕ್ಕೆ ಅನ್ನಹಾಕುವ ರೈತನೇ  ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ರೈತ ಮಲ್ಲಿಕಾರ್ಜುನ್ ಕೊಟ್ರಪ್ಪ ಅಂಗಡಿ(36) ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಲೆ ಬೆಲೆಯುವ ಸಲುವಾಗಿ ಮಲ್ಲಿಕಾರ್ಜುನ್ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದಾನೆ...
- Advertisement -spot_img

Latest News

ಮೋದಿ ಹೊಗಳಿದ್ದ ಕೈ ಸಂಸದನಿಗೆ ಸಂಕಷ್ಟ! : ತರೂರ್ ಮೊದಲು ಯಾವ ಪಕ್ಷಕ್ಕೆ ಸೇರಿದ್ದಾರೆ ಸ್ಪಷ್ಟಪಡಿಸಲಿ? ಎಂದ ಕಾಂಗ್ರೆಸ್ ನಾಯಕ..

ನವದೆಹಲಿ : ಕಾಂಗ್ರೆಸ್​ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ...
- Advertisement -spot_img