Tuesday, June 23, 2026

farmer outrage

AC ರೂಮಲ್ಲಿ ಕೂತು ನೀವೇ ಕೂಲಿ ಕೇಳಿದ್ರೆ ರೈತರಿಗೆ ಕೂಲಿ ಕೊಡೋರ್ಯಾರು?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಬೆಂಬಲ ಬೆಲೆ, ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಸಮಗ್ರ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಹದಿನೈದನೇಯ ದಿನಕ್ಕೆ ಕಾಲಿಟ್ಟಿತು. ಈ ಸಂದರ್ಭದಲ್ಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕಿಸಾನ್ ಜಾಗೃತಿ ಸಂಘ ಮುಂಡರಗಿ ಘಟಕದ ವಿಶ್ವನಾಥ ತಾಂಬ್ರಗುಂಡಿ ರೋಷಾವೇಷದಿಂದ ಮಾತನಾಡಿ ಹದಿನೈದು...
- Advertisement -spot_img

Latest News

Sandalwood: ತ್ರಿಪುರಾ ಮಾಜಿ ಸಿಎಂ ಜೊತೆ ಸಪ್ತಪದಿ ತುಳಿದ ಟಗರು ಖ್ಯಾತಿಯ ತ್ರಿವೇಣಿ ರಾವ್..?

Sandalwood: ನಟಿ ತ್ರಿವೇಣಿ ರಾವ್ ಟಗರು ಸಿನಿಮಾದಲ್ಲಿ ಕಾನ್‌ಸ್ಟೇಬಲ್ ಸರೋಜಾ ಪಾತ್ರದಲ್ಲಿ ಮಿಂಚಿ, ಪ್ರಸಿದ್ಧರಾಗಿದ್ದರು. ಬಳಿಕ ಅವರಿಗೆ ಕನ್ನಡ, ತೆಲುಗು ಸೇರಿ ಹಲವು ಸಿನಿಮಾದಲ್ಲಿ ನಟಿಸಲು...
- Advertisement -spot_img