Thursday, May 7, 2026

farmer outrage

AC ರೂಮಲ್ಲಿ ಕೂತು ನೀವೇ ಕೂಲಿ ಕೇಳಿದ್ರೆ ರೈತರಿಗೆ ಕೂಲಿ ಕೊಡೋರ್ಯಾರು?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಬೆಂಬಲ ಬೆಲೆ, ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಸಮಗ್ರ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಹದಿನೈದನೇಯ ದಿನಕ್ಕೆ ಕಾಲಿಟ್ಟಿತು. ಈ ಸಂದರ್ಭದಲ್ಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕಿಸಾನ್ ಜಾಗೃತಿ ಸಂಘ ಮುಂಡರಗಿ ಘಟಕದ ವಿಶ್ವನಾಥ ತಾಂಬ್ರಗುಂಡಿ ರೋಷಾವೇಷದಿಂದ ಮಾತನಾಡಿ ಹದಿನೈದು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img