Wednesday, April 16, 2025

farmer protest

Bhadra dam: ಭದ್ರಾ ಆಣೆಕಟ್ಟಿನಿಂದ ನೀರು ಬಿಡಲು ಮೀನಾಮೇಶ; ದಾವಣಗೆರೆ ರೈತರಿಂದ ಬಂದ್ ಗೆ ಕರೆ

ದಾವಣಗೆರೆ: ಈಗಾಗಲೇ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಕಾವೇರಿ ವಿಚಾರವಾಗಿ ಪ್ರತಿಭಟನೆಗಳು ಉಗ್ರ ರೂಪಕ್ಕೆ ತಿರುಗುತ್ತಿವೆ. ಇದರ ಬೆನ್ನಲ್ಲೆ ದಾವಣಗೆರೆಯಲ್ಲಿಯೂ ಸಹ ಬಂದ್ ಗೆ ಕರೆಕೊಟ್ಟಿದ್ದಾರೆ. ದಾವರಣಗೆರೆ ಭಾಗದ ರೈತರು 62 ಸಾವಿರ ಹೆಕ್ಟರ್ ಪ್ರದೇಶದಲ್ಲಿ  ಭತ್ತ ನಾಟಿ ಮಾಡಿದ್ದು ಭದ್ರಾ ಡ್ಯಾಂನಿಂದ ಬೆಳೆಗೆ ನೀರನ್ನು ಹರಿಸುತ್ತಿದ್ದರು . ಆದರೆ ಡ್ಯಾನಿಂದ 100 ದಿನಗಳ ಕಾಲ ನೀರು...

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img