Tuesday, August 4, 2026

farmer protest

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಕೇವಲ 9 ರೂಪಾಯಿ 34 ಪೈಸೆ ಬಾಕಿ ಇದೆ ಅಂತ ಕಾಫಿ ಬೆಳೆಗಾರನಿಗೆ ಬ್ಯಾಂಕ್ ಕಾಲ್ ಮಾಡಿದೆ. ಅದಕ್ಕೆ ಸಿಟ್ಟಿಗೆದ್ದ ಬೆಳೆಗಾರ...

Bhadra dam: ಭದ್ರಾ ಆಣೆಕಟ್ಟಿನಿಂದ ನೀರು ಬಿಡಲು ಮೀನಾಮೇಶ; ದಾವಣಗೆರೆ ರೈತರಿಂದ ಬಂದ್ ಗೆ ಕರೆ

ದಾವಣಗೆರೆ: ಈಗಾಗಲೇ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಕಾವೇರಿ ವಿಚಾರವಾಗಿ ಪ್ರತಿಭಟನೆಗಳು ಉಗ್ರ ರೂಪಕ್ಕೆ ತಿರುಗುತ್ತಿವೆ. ಇದರ ಬೆನ್ನಲ್ಲೆ ದಾವಣಗೆರೆಯಲ್ಲಿಯೂ ಸಹ ಬಂದ್ ಗೆ ಕರೆಕೊಟ್ಟಿದ್ದಾರೆ. ದಾವರಣಗೆರೆ ಭಾಗದ ರೈತರು 62 ಸಾವಿರ ಹೆಕ್ಟರ್ ಪ್ರದೇಶದಲ್ಲಿ  ಭತ್ತ ನಾಟಿ ಮಾಡಿದ್ದು ಭದ್ರಾ ಡ್ಯಾಂನಿಂದ ಬೆಳೆಗೆ ನೀರನ್ನು ಹರಿಸುತ್ತಿದ್ದರು . ಆದರೆ ಡ್ಯಾನಿಂದ 100 ದಿನಗಳ ಕಾಲ ನೀರು...

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img