Friday, March 29, 2024

Farmer sucide in mandya

ಮೃತ ರೈತನ ಕುಟುಂಬಕ್ಕೆ ಸಿಎಂ ಸಾಂತ್ವನ- 5 ಲಕ್ಷ ರೂಪಾಯಿ ಪರಿಹಾರ

ಮಂಡ್ಯ: ಜಿಲ್ಲೆಯ ಸಂತೇಬಾಚಳ್ಳಿಯ ಅಘಲಯ ಗ್ರಾಮದಲ್ಲಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ರೈತ ಸುರೇಶ್ ಕುಟುಂಬಸ್ಥರನ್ನು ಸಿಎಂ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಮೃತ ಸುರೇಶ್ ಕುಟುಂಬದವರಿಗೆ ಸಿಎಂ ಕುಮಾರಸ್ವಾಮಿ  5 ಲಕ್ಷ ಪರಿಹಾರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾಭ್ಯಾಸ ಮುಗಿದ ಬಳಿಕ ಸುರೇಶ್ ಪುತ್ರಿ ಸುವರ್ಣ ಹಾಗೂ ಪುತ್ರ ಚಂದ್ರಶೇಖರ್ ಗೆ ಸರ್ಕಾರಿ ಕೆಲಸ...
- Advertisement -spot_img

Latest News

ಮಕ್ಕಳು ಚೆನ್ನಾಗಿ ಮಾತನಾಡದಿರಲು ಹೆತ್ತವರೇ ಕಾರಣರಾಗುತ್ತಾರಾ..?

Health Tips: ಮಗು ಹೊಟ್ಟೆಯಲ್ಲಿ ಇದೆ ಅಂತಾ ಗೊತ್ತಾದಾಗಿನಿಂದ ಅದಕ್ಕೆ ಶಿಕ್ಷಣ ಕೊಡಿಸಿ, ಕೆಲಸ ಸಿಗುವವರೆಗೂ ಅದು ಅಪ್ಪ ಅಮ್ಮನ ಜವಾಬ್ದಾರಿಯಾಗಿರುತ್ತದೆ. ಅದು ಯಾವುದರಲ್ಲೂ ವೀಕ್...
- Advertisement -spot_img