Wednesday, August 12, 2026

Farmer sucide in mandya

ಮೃತ ರೈತನ ಕುಟುಂಬಕ್ಕೆ ಸಿಎಂ ಸಾಂತ್ವನ- 5 ಲಕ್ಷ ರೂಪಾಯಿ ಪರಿಹಾರ

ಮಂಡ್ಯ: ಜಿಲ್ಲೆಯ ಸಂತೇಬಾಚಳ್ಳಿಯ ಅಘಲಯ ಗ್ರಾಮದಲ್ಲಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ರೈತ ಸುರೇಶ್ ಕುಟುಂಬಸ್ಥರನ್ನು ಸಿಎಂ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಮೃತ ಸುರೇಶ್ ಕುಟುಂಬದವರಿಗೆ ಸಿಎಂ ಕುಮಾರಸ್ವಾಮಿ  5 ಲಕ್ಷ ಪರಿಹಾರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾಭ್ಯಾಸ ಮುಗಿದ ಬಳಿಕ ಸುರೇಶ್ ಪುತ್ರಿ ಸುವರ್ಣ ಹಾಗೂ ಪುತ್ರ ಚಂದ್ರಶೇಖರ್ ಗೆ ಸರ್ಕಾರಿ ಕೆಲಸ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img