Saturday, February 15, 2025

farmer

Hubli News: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರ ಬದುಕಿಗೆ ಬರಸಿಡಿಲು..!

Hubli News: ಹುಬ್ಬಳ್ಳಿ: ದುಷ್ಕರ್ಮಿಗಳು ರೈತರ ಮೇವಿನ ಬಣಿವೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಕಲಘಟಗಿ ಎಂಬುವ ರೈತರ ಬಣಿವೆಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ದನಗಳು ತಿನ್ನುವ ಮೇವಿಗೆ ಸಂಕಷ್ಟ ಬಂದೊದಗಿದೆ. ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಬೆಂಕಿಯ...

ರೈತ ಕಷ್ಟಪಟ್ಟು ಬೆಳೆದ ಕಡಲೆ ಬಣವಿಗೆ ಕಿಡಗೇಡಿಗಳಿಂದ ಬೆಂಕಿ.

Hubli News: ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಹೊಲದಲ್ಲಿ ಕಡಲೆ ಬೆಳೆದು ಜಮಿನೀನಲ್ಲಿ ಕಿತ್ತು ಬಣವಿ ಹಾಕಿದ್ದ ಕಡಲೆ ಬಣವಿಗೆ ಕಿಡಗೇಡಿಗಳು ಬೆಂಕಿ ಹಚ್ಚಿ ಹೇಯ್ ಕೃತ್ಯ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಕಳೆದ ದಿನ‌ರಾತ್ರಿ ನಡೆದಿದ್ದು, ರೈತ ಬೆಚ್ಚಿಬಿದಿದ್ದಾನೆ. ಭೀಮಪ್ಪ ಸುಂಕದ ಎಂಬಾತರಿಗೆ ಸೇರಿದ ಕಡಲೆ ಬಣವಿಗೆ ಬೆಂಕಿ ಹಂಚಿ ಕಿಡಿಗೇಡಿಗಳು...

ಹುಡ್ಗಿ ಹುಡುಕಿ ಕೊಡಿ ಸರ್​; ಡಿಸಿಗೆ ಯುವ ರೈತನ ಮನವಿ​

ಕೊಪ್ಪಳ: ಇತ್ತೀಚಿನ ವರ್ಷಗಳಲ್ಲಿ ಮದುವೆ ವಯಸ್ಸಿಗೆ ಬಂದ ಎಲ್ಲಾ ಯುವಕರಿಗೆ ಎದುರಾಗುವ ಬಹುದೊಡ್ಡ ಸವಾಲು ಅಂದ್ರೆ ಕನ್ಯೆ ಹುಡುಕುವುದು. ಅದ್ರಲ್ಲೂ ರೈತ ಯುವಕನಾಗಿದ್ರೆ ಹೆಣ್ಣು ಸಿಗೋದು ತುಂಬಾನೇ ಕಷ್ಟ ಆಗೋಗಿದೆ.. ಇದರಿಂದ ಬೇಸತ್ತ ಯುವಕರು ಇತ್ತಿಚೇಗೆ ಪಾದಯಾತ್ರೆ ಮಾಡೊದು, , ದೇವರಿಗೆ ಹರಕೆ ಕಟ್ಟಿಕೊಂಡಿರುವ ಅನೇಕ ಉದಾಹರಣೆಗಳು ಸಹ ಇವೆ. ಆದ್ರೆ ಇಲ್ಲೊಬ್ಬ ಯುವ...

ಕೈ ಕೊಟ್ಟ ‌ಹಿಂಗಾರು,‌ಮುಂಗಾರು ಮಳೆ, ಆತ್ಮಹತ್ಯೆಗೆ ಶರಣಾದ ಅನ್ನದಾತ…

Hubballi News: ಹಿಂಗಾರು ಹಾಗೂ ಮುಂಗಾರು ‌ಕೈಕೊಟ್ಟಿದ್ದರಿಂದ ಅನ್ನದಾತರು ಕಂಗಾಲಾಗಿದ್ದು, ಆತ್ಮಹತ್ಯೆ ಹಾದಿ‌ ಹಿಡಿಯುತ್ತಿದ್ದಾರೆ. ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಕೈಗಡ 2 ಲಕ್ಷ ಸಾಲ...

ಅಡಿಕೆಮರ ನಾಶದಿಂದ ಕಂಗಾಲಾದ ರೈತ

Mysuru: ಹುಣಸೂರು ತಾಲೂಕಿನ  ಕಡೆಮಾನುಗನಹಳ್ಳಿ ಗ್ರಾಮದಲ್ಲಿ ಕೃಷ್ಣೇಗೌಡರ ಮಗ ವೆಂಕಟೇಶ್ ಕೆ ಅವರಿಗೆ ಸೇರಿದ 2 ಎಕರೆ ಜಮೀನಿನಲ್ಲಿ 1.5 ಎಕರೆ ಅಡಿಕೆ ಮರ ಮತ್ತು ಅರ್ಧ ಎಕರೆ ಶುಂಠಿ ಬೆಳೆಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಅಡಿಕೆ ಮರಗಳು ಕಡಿದು ಮರಗಳ ಮಾರಣಹೋಮ ನಡೆಸಿದ್ದಾರೆ. ಜಮೀನಿನ ಮಾಲೀಕ  ಬುಧವಾರ ಬೆಳಿಗ್ಗೆ ಜಮೀನಿನ ಕಡೆ ಹೋದಾಗ, ಈ ಘಟನೆ...

laxmana Teertha River: ವರುಣನ ಆರ್ಭಟಕ್ಕೆ ಬೋರ್ಗರೆಯುತ್ತಿರುವ ಲಕ್ಷ್ಮಣ ತೀರ್ಥ ನದಿ

ಹುಣಸೂರು :- ಹುಣಸೂರು ಹನಗೋಡು ಹೋಬಳಿಯಲ್ಲಿ ಲಕ್ಷ್ಮಣ ತೀರ್ಥ ನದಿ ಈಗಾಗಲೇ ಸತತವಾಗಿ ಒಂದು ವಾರಗಳಿಂದ ಎಡೆಬಿಡದೆ ಸುರುತ್ತಿರುವ ಮಳೆಗೆ ಲಕ್ಷ್ಮಣತೀರ್ಥ ನದಿ ತುಂಬಿ ತುಳುಕುತಿದ್ದೆ ಲಕ್ಷ್ಮಣ ತೀರ್ಥ ನದಿ ತುಂಬಿ ರೈತರ ಜಮೀನಿಗಳಿಗೆ ಹರಿದು ಬೆಳೆಗಳೆಲ್ಲ ನಾಶವಾಗಿವೆ. ಈ ಹಿಂದೆ ಜನವರಿ ತಿಂಗಳು ಸಮಯದಲ್ಲಿ ಕೆರೆ ನದಿಗಳು ಬತ್ತಿಹೋಗಿ ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ತೊಂದರೆಯಾಗಿ...

Bulls- ಹತ್ತು ಗಂಟೆಯಲ್ಲಿ 18 ಎಕರೆ ಭೂಮಿಯನ್ನು ಉಳುಮೆ ಮಾಡಿದ ಜೋಡೆತ್ತುಗಳು

ರಾಯಚೂರು: ಜಿಲ್ಲೆಯ  ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಇದು ಅವರ ಸಾಧನೆಯಲ್ಲ ಬದಲಿಗೆ ಅವರ ಜೋಡೆತ್ತುಗಳ ಸಾಧನೆ ಯಾಕೆಂದರೆ ಕಷ್ಟಪಟ್ಟಿರುವುದು ಆ ಜೋಡೆತ್ತುಗಳು . ಸುದ್ದಿ ಏನೆಂದರೆ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯಾಗದ ಕಾರಣ ರೈತ ಯಂಕಪ್ಪ...

Farmer: ರೈತರ ಜಮೀನಿನಲ್ಲಿ ಬಿಯರ್ ಬಾಟಲಿ ಸದ್ದು, ಬೆಳೆಗೆ ಕಾಡುತ್ತಿವೆ ಚಿಗರಿ

HUBLI:ಕಳೆದ ವರ್ಷ ಅತಿವೃಷ್ಟಿ ಬರೆ ಆಯ್ತು, ಈ ವರ್ಷ ಅನಾವೃಷ್ಟಿ ಬಿಟ್ಟು ಬಿಡದೆ ಕಾಡುತ್ತಿರುವ ಬೆನ್ನಲ್ಲೇ ರೈತನಿಗೆ ಮತ್ತೊಂದು ಪ್ರಾಣಿ ಕಂಟಕ ಎದುರಾಗಿ ಮುಂಗಾರು ಬೆಳೆ ಉಳಿಸಿಕೊಳ್ಳುವುದೇ ಅನ್ನದಾತನಿಗೆ ಸವಾಲಾಗಿದೆ‌. ರೈತರು ಬೆಳೆ ಉಳಿಸಿಕೊಳ್ಳಲು ಯಾವ ಪ್ಲ್ಯಾನ್ ಮಾಡಿದ್ದಾರೆ ಗೊತ್ತಾ. ನೀವು ಈ ಸ್ಟೋರಿ ನೋಡಲೇಬೇಕು... ಹೌದು ! ಹೀಗೆ ರಸ್ತೆ ಬದಿ ಬಳಸಿ ಬಿಸಾಡಿದ...

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...

ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

Dharwad News: ಧಾರವಾಡ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಧಾರವಾಡ ಜಿಲ್ಲೆಯಾದ್ಯಂತ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ವಾಡಕೆಯ ಪ್ರಮಾಣದಷ್ಟು ಸದ್ಯ ಬಿತ್ತನೆಗೆ ಎಷ್ಟು ಬೇಕು ಅಷ್ಟು ಮಳೆ ಆದ ಹಿನ್ನಲೆ, ಧಾರವಾಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೋಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನು ಕಳೆದ ವರ್ಷ ಜೂನ್...
- Advertisement -spot_img

Latest News

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...
- Advertisement -spot_img