Tuesday, May 21, 2024

farmer

ಕೈ ಕೊಟ್ಟ ‌ಹಿಂಗಾರು,‌ಮುಂಗಾರು ಮಳೆ, ಆತ್ಮಹತ್ಯೆಗೆ ಶರಣಾದ ಅನ್ನದಾತ…

Hubballi News: ಹಿಂಗಾರು ಹಾಗೂ ಮುಂಗಾರು ‌ಕೈಕೊಟ್ಟಿದ್ದರಿಂದ ಅನ್ನದಾತರು ಕಂಗಾಲಾಗಿದ್ದು, ಆತ್ಮಹತ್ಯೆ ಹಾದಿ‌ ಹಿಡಿಯುತ್ತಿದ್ದಾರೆ. ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಕೈಗಡ 2 ಲಕ್ಷ ಸಾಲ...

ಅಡಿಕೆಮರ ನಾಶದಿಂದ ಕಂಗಾಲಾದ ರೈತ

Mysuru: ಹುಣಸೂರು ತಾಲೂಕಿನ  ಕಡೆಮಾನುಗನಹಳ್ಳಿ ಗ್ರಾಮದಲ್ಲಿ ಕೃಷ್ಣೇಗೌಡರ ಮಗ ವೆಂಕಟೇಶ್ ಕೆ ಅವರಿಗೆ ಸೇರಿದ 2 ಎಕರೆ ಜಮೀನಿನಲ್ಲಿ 1.5 ಎಕರೆ ಅಡಿಕೆ ಮರ ಮತ್ತು ಅರ್ಧ ಎಕರೆ ಶುಂಠಿ ಬೆಳೆಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಅಡಿಕೆ ಮರಗಳು ಕಡಿದು ಮರಗಳ ಮಾರಣಹೋಮ ನಡೆಸಿದ್ದಾರೆ. ಜಮೀನಿನ ಮಾಲೀಕ  ಬುಧವಾರ ಬೆಳಿಗ್ಗೆ ಜಮೀನಿನ ಕಡೆ ಹೋದಾಗ, ಈ ಘಟನೆ...

laxmana Teertha River: ವರುಣನ ಆರ್ಭಟಕ್ಕೆ ಬೋರ್ಗರೆಯುತ್ತಿರುವ ಲಕ್ಷ್ಮಣ ತೀರ್ಥ ನದಿ

ಹುಣಸೂರು :- ಹುಣಸೂರು ಹನಗೋಡು ಹೋಬಳಿಯಲ್ಲಿ ಲಕ್ಷ್ಮಣ ತೀರ್ಥ ನದಿ ಈಗಾಗಲೇ ಸತತವಾಗಿ ಒಂದು ವಾರಗಳಿಂದ ಎಡೆಬಿಡದೆ ಸುರುತ್ತಿರುವ ಮಳೆಗೆ ಲಕ್ಷ್ಮಣತೀರ್ಥ ನದಿ ತುಂಬಿ ತುಳುಕುತಿದ್ದೆ ಲಕ್ಷ್ಮಣ ತೀರ್ಥ ನದಿ ತುಂಬಿ ರೈತರ ಜಮೀನಿಗಳಿಗೆ ಹರಿದು ಬೆಳೆಗಳೆಲ್ಲ ನಾಶವಾಗಿವೆ. ಈ ಹಿಂದೆ ಜನವರಿ ತಿಂಗಳು ಸಮಯದಲ್ಲಿ ಕೆರೆ ನದಿಗಳು ಬತ್ತಿಹೋಗಿ ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ತೊಂದರೆಯಾಗಿ...

Bulls- ಹತ್ತು ಗಂಟೆಯಲ್ಲಿ 18 ಎಕರೆ ಭೂಮಿಯನ್ನು ಉಳುಮೆ ಮಾಡಿದ ಜೋಡೆತ್ತುಗಳು

ರಾಯಚೂರು: ಜಿಲ್ಲೆಯ  ಮಾನ್ವಿ ತಾಲೂಕಿನ ಮುಷ್ಠೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಇದು ಅವರ ಸಾಧನೆಯಲ್ಲ ಬದಲಿಗೆ ಅವರ ಜೋಡೆತ್ತುಗಳ ಸಾಧನೆ ಯಾಕೆಂದರೆ ಕಷ್ಟಪಟ್ಟಿರುವುದು ಆ ಜೋಡೆತ್ತುಗಳು . ಸುದ್ದಿ ಏನೆಂದರೆ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದ ರೈತ ಯಂಕಪ್ಪ ಎನ್ನುವವರು ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯಾಗದ ಕಾರಣ ರೈತ ಯಂಕಪ್ಪ...

Farmer: ರೈತರ ಜಮೀನಿನಲ್ಲಿ ಬಿಯರ್ ಬಾಟಲಿ ಸದ್ದು, ಬೆಳೆಗೆ ಕಾಡುತ್ತಿವೆ ಚಿಗರಿ

HUBLI:ಕಳೆದ ವರ್ಷ ಅತಿವೃಷ್ಟಿ ಬರೆ ಆಯ್ತು, ಈ ವರ್ಷ ಅನಾವೃಷ್ಟಿ ಬಿಟ್ಟು ಬಿಡದೆ ಕಾಡುತ್ತಿರುವ ಬೆನ್ನಲ್ಲೇ ರೈತನಿಗೆ ಮತ್ತೊಂದು ಪ್ರಾಣಿ ಕಂಟಕ ಎದುರಾಗಿ ಮುಂಗಾರು ಬೆಳೆ ಉಳಿಸಿಕೊಳ್ಳುವುದೇ ಅನ್ನದಾತನಿಗೆ ಸವಾಲಾಗಿದೆ‌. ರೈತರು ಬೆಳೆ ಉಳಿಸಿಕೊಳ್ಳಲು ಯಾವ ಪ್ಲ್ಯಾನ್ ಮಾಡಿದ್ದಾರೆ ಗೊತ್ತಾ. ನೀವು ಈ ಸ್ಟೋರಿ ನೋಡಲೇಬೇಕು... ಹೌದು ! ಹೀಗೆ ರಸ್ತೆ ಬದಿ ಬಳಸಿ ಬಿಸಾಡಿದ...

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...

ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

Dharwad News: ಧಾರವಾಡ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಧಾರವಾಡ ಜಿಲ್ಲೆಯಾದ್ಯಂತ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ವಾಡಕೆಯ ಪ್ರಮಾಣದಷ್ಟು ಸದ್ಯ ಬಿತ್ತನೆಗೆ ಎಷ್ಟು ಬೇಕು ಅಷ್ಟು ಮಳೆ ಆದ ಹಿನ್ನಲೆ, ಧಾರವಾಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೋಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನು ಕಳೆದ ವರ್ಷ ಜೂನ್...

ಸೈಬರ್ ಕಳ್ಳರ ಬಲೆಗೆ ಬಿದ್ದ ರೈತ ಸಂಜೀವ್ ಗೌಡ

special story ಹೊಸ ವರ್ಷದ ನಿಮಿತ್ತ ಮೀಷೊ ಆಪ್ ಮೂಲಕ  ರೈತ ಸಂಜೀವ್ ಗೌಡನ ಹೆಂಡತಿ ಕೆಲವು ವಸ್ತುಗಳನ್ನು ಕರಿದಿಸಿದ್ದಳು. ಕರೀದಿ ಮಾಡಿದ ಕೆಲವು ದಿನಗಳ ನಂತರ ಅವರ ಮನೆಗೆ ಒಂದು ಕೋಪನ್ ಬಂದಿರುತ್ತದೆ.  ಇದರಲ್ಲಿ ಎಕ್ಷಯುವಿ 700 ಕಾರು ಗೆದ್ದಿರುವುದಾಗಿ ತಿಳಿಸಿರುತ್ತಾರೆ.ಸೈಬರ್ ಕಳ್ಳರು ಇವರಿಗೆ ಕೆರೆ ಮಾಡಿ ನಿಮಗೆ 21 ಲಕ್ಷದ ಕಾರು ಬೇಕಾ...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 2

ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ  ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 1

ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img