Saturday, July 12, 2025

farmer

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...

MLAಗೆ ಕಪಾಳಮೋಕ್ಷ ಮಾಡಿದ ರೈತ, ವೀಡಿಯೋ ವೈರಲ್: ಆದ್ರೆ MLA ಹೇಳಿದ್ದೇ ಬೇರೆ..

ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಸ್ಟೇಜ್‌ ಮೇಲೆ ಬಂದು ವಯಸ್ಸಾದ ರೈತನೋರ್ವ ಬಿಜೆಪಿ ಎಂಎಲ್ಎ ಪಂಕಜ್ ಗುಪ್ತಾಗೆ ಕಪಾಳ ಮೋಕ್ಷ ಮಾಡಿದ್ದಾರೆ. ಆಗ ಎಂಎಲ್‌ಎ ಸಹಚರರು ಬಂದು ಆ ರೈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಹೇಳಿಕೆ ನೀಡಿದ ರೈತ, ನಾನು ಪ್ರೀತಿಯಿಂದ ಕೆನ್ನೆ ಸವರಲು ಹೋಗಿದ್ದೆ, ಆದ್ರೆ ಅಪಪ್ಪಿ ತಪ್ಪಿ ಅದು ಜೋರಾಗಿ ಕಪಾಳಕ್ಕೆ...

ಪಿಎಂ ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ;

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್​ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ...

ಬಿಗ್ ಶಾಕ್ : ಅಕ್ಕಿ ದರ ಕೆಜಿಗೆ 10 ರೂ. ಹೆಚ್ಚಳ

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಪ್ರತಿ ಕೆಜಿ 4 ರೂ.ನಿಂದ 10 ರೂಪಾಯಿಯವರೆಗೆ ಹೆಚ್ಚಳವಾಗಿದೆ. ಈಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ತರಕಾರಿ ಮೊದಲಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ದಿನಬಳಕೆಯ...

ರಾಜ್ಯದ ಭತ್ತ ಬೆಳೆಗಾರರಿಗೆ ಗುಡ್ ನ್ಯೂಸ್

ಹಾವೇರಿ: ಬೆಂಬಲ ಬೆಲೆಯಡಿ ಜಿಲ್ಲೆಯ ಹಾನಗಲ್, ಶಿಗ್ಗಾಂವ, ಹಿರೇಕೆರೂರು ಹಾಗೂ ರಾಣೇಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಡಿಸೆಂಬರ 1 ರಿಂದ ನೋಂದಣಿ ಆರಂಭವಾಗಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ...

ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ `ಕುಸುಮ್ ಯೋಜನೆ’

ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗಾಗಿ ರಾಜ್ಯ ಸರಕಾರ “ಕುಸುಮ್‌-ಸಿ ಯೋಜನೆ’ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಸಾಂಪ್ರದಾಯಿಕ ಮೂಲಗಳಿಂದ ಅಗತ್ಯವಿರುವಷ್ಟು ವಿದ್ಯುತ್‌ ಉತ್ಪಾದನೆಯಾಗದ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಕನಿಷ್ಠ 7 ತಾಸು ವಿದ್ಯುತ್‌ ನೀಡಲು ಸರಕಾರಗಳು ನಿರಂತರ ಪ್ರಯತ್ನ ನಡೆಸಿದರೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೌರ ಮೂಲದಿಂದ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಒದಗಿಸಲು ಇಂಧನ ಇಲಾಖೆ...

ಅಕ್ರಮ ತಂತಿ ಬೇಲಿಗೆ ರೈತ ಬಲಿ.

ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ  ಅಕ್ರಮವಾಗಿ ಹಾಕಿದ  ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...

ಕೇಂದ್ರ ಸರ್ಕಾರ ರೂಪಿಸಿದ 3 ಕೃಷಿ ಕಾಯ್ದೆಗಳಲ್ಲಿ ಏನಿದೆ?

1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ...

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ..!

www.karnatakatv.net : ಗುಂಡ್ಲುಪೇಟೆ : ಉತ್ತರಪ್ರದೇಶದಲ್ಲಿ ಕೇಂದ್ರ ಸರ್ಕಾರದ ಸಚಿವರ ಪುತ್ರ ರೈತರನ್ನು ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಖಂಡಿಸಿ ಗುoಡ್ಲುಪೇಟೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಕಾಡಾ ಅಧ್ಯಕ್ಷರಾದ ಎಚ್. ಎಸ್ ನಂಜಪ್ಪ ಹಾಗೂ ಜಿಡಿಎಲ್ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕಾಂಗ್ರೆಸ್ ಕಛೇರಿಯಿಂದ ಹೊರಟು ಪ್ರತಿಭಟನಾಕಾರರು ತಾಲೂಕು ದಂಡಾಧಿಕಾರಿ ಅವರಿಗೆ ಮನವಿ...

ಟೊಮೆಟೊ ದರ ಹೆಚ್ಚಳ..!

www.karnatakatv.net : ಬಾರಿ ಮಳೆಯಿಂದ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿದೆ ಹಾಗೇ ಹೊರ ರಾಜ್ಯದಿಂದ ಬರುತ್ತಿದ ಟೊಮೆಟೊ ಕೂಡಾ ಈಗ ಬರದ ಕಾರಣ ದರ ಮತ್ತೆ ಏರಿಕೆಯಾಗಿದೆ. ಹೌದು..ದೈನಂದಿನ ವಸ್ತುಗಳ ಮೇಲಿನ ದರ ಹೆಚ್ಚಳವಾಗುತ್ತಿರುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಟೊಮೆಟೊ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 1ಕೆಜಿ ಟೊಮೆಟೊ ದರ 60 ರಿಂದ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img