Saturday, September 5, 2026

farmers

ರೈತರಿಗೆ ಸಿಗಲಿದೆ ಎಕರೆಗೆ 4,000 – ‘ಪುನರುತ್ಪಾದಕ ಕೃಷಿ ಪದ್ಧತಿ’ ಆರಂಭ!

ಆಧುನಿಕತೆ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಕೃಷಿ ಕ್ಷೇತ್ರದ ಸ್ವರೂಪ ಸಂಪೂರ್ಣ ಬದಲಾಗಿದೆ. ಇಂದು ಕೃಷಿಯಲ್ಲಿ ಆರ್ಥಿಕ ಲಾಭದ ಉದ್ದೇಶವೇ ಮುಖ್ಯವಾಗಿದ್ದು, ಅತಿ ಹೆಚ್ಚು ಇಳುವರಿ ಪಡೆಯುವ ಆತುರದಲ್ಲಿ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅತಿಯಾದ ಬಳಕೆ ನಿರಂತರವಾಗಿ ನಡೆಯುತ್ತಿದೆ. ಇದರ ಪರಿಣಾಮವಾಗಿ ಮಣ್ಣಿನ ಫಲವತ್ತತೆ ದಿನದಿಂದ ದಿನಕ್ಕೆ ನಾಶವಾಗುತ್ತಿದ್ದು, ಅಂತರ್ಜಲ...

ನೈಸ್ ರಸ್ತೆ ವಿವಾದಕ್ಕೆ ಹೊಸ ತಿರುವು – ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ' (PM-KISAN) ಯೋಜನೆಯನ್ನು ಮುಂಬರುವ ಐದು ವರ್ಷಗಳ ಕಾಲ, ಅಂದರೆ 2030-31ರ ಆರ್ಥಿಕ ವರ್ಷದವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ...

Hubli News: ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ಹಾಕಬೇಡಿ; ರೈತರ ಮನವಿ

Hubli News: ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು. ಕೃಷಿ ಚಟುವಟಿಕೆಗಳಿಗೆ ಬಳಸುವ ಟ್ರ್ಯಾಕ್ಟರ್‌ಗಳಿಗೆ ಅನಗತ್ಯ ದಂಡ ವಿಧಿಸಲಾಗುತ್ತಿದೆ ಎಂದು ರೈತರು ಆರೋಪಿಸಿದರು. ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು...

ವಿದ್ಯುತ್ ಸಮಸ್ಯೆ: ಎತ್ತಿನ ಬಂಡಿ- ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು

Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ...

ಬಜೆಟ್‌ನಲ್ಲಿ ವ್ಯವಸ್ಥೆ ಬದಲಾಯಿಸೋ ಹೊಸ ಪ್ಲ್ಯಾನ್!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1, ಭಾನುವಾರದಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಸಂಸತ್​ನ ಜಂಟಿ ಅಧಿವೇಶನದಲ್ಲಿ ಸಚಿವೆ ಬಜೆಟ್ ಮಂಡನೆ ಆರಂಭಿಸಿದ್ದು, ಖನಿಜ ಸಮೃದ್ಧ ರಾಜ್ಯಗಳು ಅಪರೂಪದ ಖನಿಜ ಕಾರಿಡಾರ್‌ಗಳನ್ನು ಸ್ಥಾಪಿಸಲು ಸಹಾಯ ಮಾಡುವ ಪ್ರಸ್ತಾಪದ ಕುರಿತು ನಿರ್ಮಲಾ ಸೀತಾರಾಮನ್ ಮಾತನಾಡಿದರು. ಸರ್ಕಾರವು...

ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಂಘಟನೆಯ ಎಂ.ಎನ್.ಕುಕನೂರು, ಇಂದು ನಡೆದ ಸಭೆಯಲ್ಲಿ ಮಾತನಾಡಿ, ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. 31 ಜಿಲ್ಲೆಯ ರೈತರು ರೈಲ್ವೆ ಮೂಲಕ ಬೆಳಗಾವಿಗೆ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದಿದ್ದಾರೆ. ರಾಜ್ಯ ರೈತರ ಸಾಲಾ ಮನ್ನಾ,...

ಏಷ್ಯಾದ ಅತೀ ದೊಡ್ಡ ಕೃಷಿ ಮಾರುಕಟ್ಟೆಯಲ್ಲಿ ರೈತರಿಗಿಲ್ಲ ಯಾವುದೇ ಮೂಲಭೂತ ಸೌಕರ್ಯ..!

Hubli News: ಹುಬ್ಬಳ್ಳಿ: ಏಷ್ಯಾದ ಅತೀ ದೊಡ್ಡ ಕೃಷಿ ಉತ್ಪನ್ನ ಮಾರುಕಟ್ಟೆ ಹುಬ್ಬಳ್ಳಿಯಲ್ಲಿ ಇದೆ. ಆದರೆ ಇದರಿಂದ ಹುಬ್ಬಳ್ಳಿ ರೈತರಿಗೂ ಏನೂ ಪ್ರಯೋಜನ ಇಲ್ಲ ಅನ್ನೋದು ಮಾತ್ರ ವಿಪರ್ಯಾಸದ ಸಂಗತಿ. ಹೌದು, ಈ ಕೃಷಿ ಮಾರುಕಟ್ಟೆಗೆ ಪ್ರತಿದಿನ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಬರುತ್ತಾರೆ. ನೋಡುವುದಕ್ಕೆ ಇದು ದೊಡ್ಡ ಕೃಷಿ ಮಾರುಕಟ್ಟೆ ಆದರೂ ಕೂಡ, ಇಲ್ಲಿ...

ರೈತನ ಪ್ರತಿ ಕಾಳು ಪತ್ತೆಯಾಗಬೇಕು- ತಪ್ಪು ಮಾಡಿದ ಅಧಿಕಾರಿಗಳು ವಜಾ ಆಗಬೇಕು: ಮುನೇನಕೊಪ್ಪ ಆಗ್ರಹ

Dharwad News: ಧಾರವಾಡ: ಅಣ್ಣಿಗೇರಿ ಪಟ್ಟಣದಲ್ಲಿನ ಸರಕಾರದ ಉಗ್ರಾಣದಿಂದಲೇ ರೈತರ ಕಡಲೆ ಮತ್ತು ಹೆಸರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಅಧಿಕಾರಿಯು ವಜಾ ಆಗಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಆಗ್ರಹಿಸಿದರು. https://youtu.be/xCY2XbQI0uw ಅಣ್ಣಿಗೇರಿಯಲ್ಲಿ ಹಸಿರು ಸೇನೆ ಅನಿರ್ದಿಷ್ಟವಾಗಿ ಕೈಗೊಂಡ ಹೋರಾಟಕ್ಕೆ ಬೆಂಬಲ ಸೂಚಿಸಿ, ಮಾಜಿ ಸಚಿವರು ಮಾತನಾಡಿದರು. ಭಾರತೀಯ ಜನತಾ ಪಕ್ಷ ಸದಾಕಾಲವೂ ರೈತರ...

ರೈತರಿಗೆ ಬಿತ್ತನೆ ಬೀಜ ವಿತರಣೆ: ಕಾರ್ಯಕ್ರಮದ ಉದ್ಘಾಟಿಸಿದ ಸಚಿವ ಎನ್.ಚಲುವರಾಯಸ್ವಾಮಿ

Political News: ಜಿ ಎಸ್ ಎಫ್ ಫೌಂಡೇಶನ್. ಭೂ ಸಿರಿ ರೈತ ಉತ್ಪಾದಕರ ಕಂಪನಿ. ಕಂದಾಯ ಇಲಾಖೆ. ಕೃಷಿ ಇಲಾಖೆ. ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ ಸಮಾರಂಭ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಎ. ಪಿ. ಎಂ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img