Thursday, November 27, 2025

farmers

ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾದ ಬಗರ್ ಹುಕುಂ ಸಭೆಗೆ ತಡೆಯೊಡ್ಡಿದ ಬಿಜೆಪಿ

Tumkuru News: ಗುಬ್ಬಿ, ತುಮಕೂರು: ರಾಜ್ಯದಲ್ಲೇ ಅತೀ ಹೆಚ್ಚು ಸಾಗುವಳಿ ಚೀಟಿ ವಿತರಣೆಯಲ್ಲಿ ಗುಬ್ಬಿ ಕ್ಷೇತ್ರವೂ ಒಂದು. ಆದರೆ ಇಂದು ಗುಬ್ಬಿಯ ಬಗರ್ ಹುಕುಂ ಸಭೆಯಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿದೆ. ತಾಲ್ಲೂಕಿನ ಶಾಸಕರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿ ಹಾಗೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಮುಖಂಡರನ್ನು ತಾಲ್ಲೂಕಿನ ಬಗರ್ ಹುಕುಂ...

ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ

ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ...

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ ಶಾಸಕ ಸಿ.ಎನ್...

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...

ಅಕಾಲಿಕ ಮಳೆಯಿಂದ ಆತಂಕದಲ್ಲಿರುವ ಕಾಫಿ ಬೆಳೆಗಾರರು

ಹಾಸನ: ಮಲೆನಾಡಿನ ಪ್ರಮುಖ‌ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....

ಮದುವೆಗೆ ವಧು ಸಿಗುತ್ತಿಲ್ಲವೆಂದು ತಹಶೀಲ್ದಾರರಿಗೆ ಮನವಿ ಮಾಡಿಕೊಂಡ ಧಾರವಾಡದ ಯುವ ರೈತರು

ಧಾರವಾಡ: ಅನ್ನ ನೀಡುವ ಅನ್ನದಾತನಿಗೆ ವಧು ಸಿಗುತ್ತಿಲ್ಲವೆಂಬ ಆತಂಕ ಮೂಡಿದ್ದು, ಎಲ್ಲ ಹೆಣ್ಣುಮಕ್ಕಳ ಹೆತ್ತವರು ನೌಕರಿ ವರ ಬೇಕೆಂದು ಕೇಳುತ್ತಿದ್ದಾರೆ. ರೈತರನ್ನು ಯಾರು ಮದುವೆಯಾಗಲು ಮುಂದೆ ಬರುತ್ತಿಲ್ಲವೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರೈತರು ಸರ್ಕಾರದತ್ತ ಮುಖ ಮಾಡಿದ್ದಾರೆ. ಸ್ವಾಭಿಮಾನದ ಬದುಕು ನಡೆಸುವ ಅನ್ನದಾತನಿಗೆ ಈಗ ಸಂಕಷ್ಟ ಎದುರಾಗಿದ್ದು, ನಾವು ರೈತರು...

ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರ ಪ್ರತಿಭಟನೆ.

ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ‌  ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...

ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು

ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ...

ಕಂದಾಯ ಇಲಾಖೆಯಿಂದ ಬಂಪರ್ ಗಿಫ್ಟ್ – ಆಸ್ತಿ ನೋಂದಣಿ ಮಾಡುವವರಿಗೆ ಶೇ.೧೦ ರಷ್ಟು ಡಿಸ್ಕೌಂಟ್

ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರೋ ಜನರಿಗೆ ಕಂದಾಯ ಇಲಾಖೆಯಿಂದ ಹೊಸವರ್ಷಕ್ಕೆ  ಬಂಪರ್ ಗಿಫ್ಟ್ ನೀಡಲು ನಿರ್ಧಾರಿಸಲಾಗಿದ್ದು, ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ ಹೊರಡಿಸಲಾಗಿದೆ.  ಅಗ್ರಿಮೆಂಟ್ ಮಾಡಿರೋ, ರಿಜಿಸ್ಟ್ರೇಷನ್ ಮಾಡಿಸಲು ತಯಾರಾಗಿರೋರಿಗೆ ಕಂದಾಯ ಇಲಾಖೆಯಿಂದ ಈ ಗಿಫ್ಟ್ ನೀಡಲಾಗಿದ್ದು, ಮೂರು ತಿಂಗಳವರೆಗೆ ಈ ಆಫರ್ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿಕೆ ನೀಡಿದ್ದಾರೆ.   ರಾಜ್ಯದ ಲಕ್ಷಾಂತರ ಜನರಿಗೆ ಇದು ಅನ್ವಯವಾಗಲಿದ್ದು, 1-1-2022 ರಿಂದ 31-3-2022ರ ವರೆಗೂ ರಿಯಾಯಿತಿ ನೀಡಲು ನಿರ್ಧರಿಸಲಾಗಿದ್ದು, ರಾಜ್ಯದ ಸಚಿವರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.  ಆಯಾ ಪ್ರದೇಶದ ಗೈಡ್‌ಲೈನ್ಸ್ ವ್ಯಾಲ್ಯೂ ಪ್ರಕಾರ ಇದು ಅನ್ವಯ ಆಗಲಿದ್ದು, ಎಲ್ಲಾ ರೀತಿಯ ರಿಜಿಸ್ಟ್ರೇಷನ್‌ಗೆ ಇದು ಅನ್ವಯವಾಗಲಿದೆ ಎಂದು ಆದೇಶ ನೀಡಲಾಗಿದೆ. https://www.youtube.com/watch?v=3QnFYwZijc0 https://www.youtube.com/watch?v=vbW-8lKu9Ro https://www.youtube.com/watch?v=EB_MFgGVC2o

ಟ್ರ್ಯಾಕ್ಟರ್ ಖರೀದಿಸಲು : `ಶೇ.50ರಷ್ಟು ಸಬ್ಸಿಡಿʼ ನೀಡ್ತಿದೆ ಕೇಂದ್ರ ಸರ್ಕಾರ

ನವದೆಹಲಿ : ಮೋದಿ ಸರ್ಕಾರ ರೈತರಿಗಾಗಿ ಅನೇಕ ಯೋಜನೆಗಳನ್ನ ನಡೆಸುತ್ತಿದೆ. ಅದ್ರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ಮೋದಿ ಸರ್ಕಾರದ ಈ ಯೋಜನಡೆಯಡಿ, ರೈತರು ಟ್ರ್ಯಾಕ್ಟರ್ ಖರೀದಿಸಲು ಸಹಾಯ ಪಡೆಯಬಹುದು. ಬೇಸಾಯಕ್ಕಾಗಿ ಅರ್ಧ ಬೆಲೆಗೆ ಟ್ರ್ಯಾಕ್ಟರ್ ಖರೀದಿಸಬಹುದು. ವಾಸ್ತವವಾಗಿ, ಈ ಯೋಜನೆಯಲ್ಲಿ, ಕೇಂದ್ರ ಸರ್ಕಾರವು ಹೊಸ ಟ್ರ್ಯಾಕ್ಟರ್ʼಗಳನ್ನ ಖರೀದಿಸಲು ಶೇಕಡಾ 50ರವರೆಗೆ ಸಬ್ಸಿಡಿಯನ್ನ...
- Advertisement -spot_img

Latest News

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...
- Advertisement -spot_img