Thursday, July 23, 2026

farmers

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ

State News: Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ  ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ. ಈ ವೇಳೆ ಮಾತನಾಡಿದ...

ಸಾಲಕ್ಕೆ ಹೆದರಿ ಸಾವಿಗೆ ಶರಣಾಗಬೇಡಿ ಎಂದು ಅನ್ನದಾತರಿಗೆ ಧೈರ್ಯ ಹೇಳಿದ ಕುಮಾರಸ್ವಾಮಿ

State News: ಸೇಡಂ/ಕಲಬುರಗಿ: ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ. ಯಾವುದೇ ಕಾರಣಕ್ಕೂ ರೈತರು ಸೇರಿ ಯಾರೊಬ್ಬರ ಪ್ರಾಣವೂ ಹೋಗಬಾರದು. ಚುನಾವಣೆ ನಂತರ ಜಾತ್ಯತೀತ ಜನದಾಳ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಅನ್ನದಾತರ ನೆರವಿಗೆ ಧಾವಿಸಿ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. 2018ರಲ್ಲಿ ನಾನು 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೆ. ಆದರೆ,...

ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾದ ಬಗರ್ ಹುಕುಂ ಸಭೆಗೆ ತಡೆಯೊಡ್ಡಿದ ಬಿಜೆಪಿ

Tumkuru News: ಗುಬ್ಬಿ, ತುಮಕೂರು: ರಾಜ್ಯದಲ್ಲೇ ಅತೀ ಹೆಚ್ಚು ಸಾಗುವಳಿ ಚೀಟಿ ವಿತರಣೆಯಲ್ಲಿ ಗುಬ್ಬಿ ಕ್ಷೇತ್ರವೂ ಒಂದು. ಆದರೆ ಇಂದು ಗುಬ್ಬಿಯ ಬಗರ್ ಹುಕುಂ ಸಭೆಯಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿದೆ. ತಾಲ್ಲೂಕಿನ ಶಾಸಕರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿ ಹಾಗೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಮುಖಂಡರನ್ನು ತಾಲ್ಲೂಕಿನ ಬಗರ್ ಹುಕುಂ...

ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ

ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ...

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ ಶಾಸಕ ಸಿ.ಎನ್...

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...

ಅಕಾಲಿಕ ಮಳೆಯಿಂದ ಆತಂಕದಲ್ಲಿರುವ ಕಾಫಿ ಬೆಳೆಗಾರರು

ಹಾಸನ: ಮಲೆನಾಡಿನ ಪ್ರಮುಖ‌ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....

ಮದುವೆಗೆ ವಧು ಸಿಗುತ್ತಿಲ್ಲವೆಂದು ತಹಶೀಲ್ದಾರರಿಗೆ ಮನವಿ ಮಾಡಿಕೊಂಡ ಧಾರವಾಡದ ಯುವ ರೈತರು

ಧಾರವಾಡ: ಅನ್ನ ನೀಡುವ ಅನ್ನದಾತನಿಗೆ ವಧು ಸಿಗುತ್ತಿಲ್ಲವೆಂಬ ಆತಂಕ ಮೂಡಿದ್ದು, ಎಲ್ಲ ಹೆಣ್ಣುಮಕ್ಕಳ ಹೆತ್ತವರು ನೌಕರಿ ವರ ಬೇಕೆಂದು ಕೇಳುತ್ತಿದ್ದಾರೆ. ರೈತರನ್ನು ಯಾರು ಮದುವೆಯಾಗಲು ಮುಂದೆ ಬರುತ್ತಿಲ್ಲವೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರೈತರು ಸರ್ಕಾರದತ್ತ ಮುಖ ಮಾಡಿದ್ದಾರೆ. ಸ್ವಾಭಿಮಾನದ ಬದುಕು ನಡೆಸುವ ಅನ್ನದಾತನಿಗೆ ಈಗ ಸಂಕಷ್ಟ ಎದುರಾಗಿದ್ದು, ನಾವು ರೈತರು...

ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರ ಪ್ರತಿಭಟನೆ.

ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ‌  ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img