Thursday, November 27, 2025

farmers

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...

ಲಿಖಿಂಪುರದಲ್ಲಿ ರೈತರ ಹತ್ಯೆಗೆ ಕಾರಣವಾದ ಹಿಂಸಾಚಾರ ಖಂಡನೀಯ..!

www.karnatakatv.net: ಅಮೆರಿಕಾಗೆ ಸರ್ಕಾರ ಕೆಲಸದ ಉದ್ದೇಶದಿಂದ ಭೇಟಿ ನೀಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ಹೇಳಿದರು. ಬೋಸ್ಟನ್ ನ ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದದಲ್ಲಿ ಲಿಖಿಂಪುರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು. ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ...

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್..!

www.karnatakatv.net: ಮಹಾರಾಷ್ಟ್ರವನ್ನು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಬಂದ್ ಮಾಡಲಾಗಿದೆ. ಮುಂಬೈ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಸ್ ಗಳು ಇಲ್ಲದ ಕಾರಣ ಜನರು ರೈಲುಗಳ ಮುಕಾಂತರ ತೆರಳುತ್ತಿದ್ದಾರೆ. ಅನೇಕ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳು ಬಂದ್ ಆಗಿವೆ. ಮಹಾರಾಷ್ಟ್ರ ರಾಜ್ಯ ರಸ್ತೆ...

ಹುಬ್ಬೇರುವಂತೆ ಮಾಡಿದ ರಾಯಚೂರು ರೈತರ ಸಾಹಸ…!

www.karnatakatv.net : ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಕೇವಲ ಹತ್ತೇ ತಾಸಿನಲ್ಲಿ 16 ಎಕರೆ ಜಮೀನನ್ನು  ಕುಂಟೆ ಹೊಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ತಾಲ್ಲೂಕಿನ ಯಕ್ಲಾಸಪೂರದ ತಮ್ಮ ಜಮೀನಿನಲ್ಲಿ ಎರಡು ಎತ್ತುಗಳ ನೆರವಿನಿಂದ  ವೀರೇಶ್, ಆಂಜನೇಯ ಸೇರಿದಂತೆ ಮತ್ತೋರ್ವ ರೈತ ಈ ಸಾಹಸ ಮಾಡಿದ್ದು, ಈ ಮೂಲಕ  ಮನಸ್ಸಿದ್ದರೆ ಮಾರ್ಗ ಅನ್ನೋದನ್ನ ಸಾಬೀತು ಪಡಿಸಿದ್ದಾರೆ.  ಮುಂದಿನ...
- Advertisement -spot_img

Latest News

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...
- Advertisement -spot_img