Thursday, July 23, 2026

farmers agitation

AC ರೂಮಲ್ಲಿ ಕೂತು ನೀವೇ ಕೂಲಿ ಕೇಳಿದ್ರೆ ರೈತರಿಗೆ ಕೂಲಿ ಕೊಡೋರ್ಯಾರು?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಬೆಂಬಲ ಬೆಲೆ, ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಸಮಗ್ರ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಹದಿನೈದನೇಯ ದಿನಕ್ಕೆ ಕಾಲಿಟ್ಟಿತು. ಈ ಸಂದರ್ಭದಲ್ಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕಿಸಾನ್ ಜಾಗೃತಿ ಸಂಘ ಮುಂಡರಗಿ ಘಟಕದ ವಿಶ್ವನಾಥ ತಾಂಬ್ರಗುಂಡಿ ರೋಷಾವೇಷದಿಂದ ಮಾತನಾಡಿ ಹದಿನೈದು...

ಮೆಕ್ಕೆಜೋಳ ಬೆಲೆ ಏರಿಕೆಗಾಗಿ ಅನ್ನದಾತರ ಉಗ್ರ ಹೋರಾಟ!

ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮೆಕ್ಕೆಜೋಳಕ್ಕೆ ಪ್ರತಿಕ್ವಿಂಟಲ್‌ಗೆ 3,000 ರೂ. ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರ ಧರಣಿ ಎರಡನೇ ದಿನಕ್ಕೂ ಜೋರಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೈನ್ಯದ ನೇತೃತ್ವದಲ್ಲಿ ಈ ಪ್ರತಿಭಟನೆ ಶಾಂತವಾದರೂ ದೃಢವಾದ ರೀತಿಯಲ್ಲಿ ನಡೆಯುತ್ತಿದೆ. ರೈತರು, ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಿಸದೇ ಇರುವುದನ್ನು ಖಂಡಿಸಿ,...

ಮುಧೋಳದಲ್ಲಿ ‘ಬೆಂಕಿ’ ಹೊತ್ತಿ ಉರಿದ ಕಬ್ಬಿನ ಕಿಚ್ಚು!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಹೋರಾಟ, ಫ್ಲೆಕ್ಸ್ ಬ್ಯಾನರ್ ವಿಚಾರಕ್ಕೆ ಗಲಾಟೆ!

ಬೀದರ್‌ನಲ್ಲಿ ಕಬ್ಬು ಬೆಳೆಗೆ ₹3,500 ರಷ್ಟು ದರ ನೀಡುವಂತೆ ರೈತರು ಬೃಹತ್ ಹೋರಾಟ ನಡೆಸಿದರು. ಆದರೆ ಹೋರಾಟದ ವೇಳೆ ಪ್ಲೆಕ್ಸ್ ಬ್ಯಾನರ್ ವಿಚಾರ ಗಲಾಟೆಗೆ ತಿರುಗಿ, ರೈತರು ಹಾಗೂ ಪೊಲೀಸರ ನಡುವೆ ಉದ್ವಿಗ್ನತೆ ಉಂಟಾಯಿತು. ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಈಶ್ವರ ಖಂಡ್ರೆ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img