Monday, August 17, 2026

farmers compensation

ಭೂಮಾಲೀಕರಿಗೆ ಎಕರೆಗೆ ₹15.60 ಕೋಟಿ ಪರಿಹಾರ

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಬೆಂಗಳೂರು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img