Monday, May 18, 2026

farmers compensation

ಭೂಮಾಲೀಕರಿಗೆ ಎಕರೆಗೆ ₹15.60 ಕೋಟಿ ಪರಿಹಾರ

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಬೆಂಗಳೂರು...
- Advertisement -spot_img

Latest News

ಬಿಡದಿಯಲ್ಲಿ ಶುರುವಾಯ್ತು ಮಹಾ ಹೋರಾಟ!

ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ವಿರುದ್ಧ ಆಕ್ರೋಶ ತೀವ್ರವಾಗುತ್ತಿರುವ ನಡುವೆ, ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ನಿಯೋಗವು...
- Advertisement -spot_img