Friday, December 26, 2025

#farmers district

Farmer : ಅನ್ನ ಹಾಕುವ ಕೈಯಲ್ಲಿಗ ನೇಣಿನ ಹಗ್ಗ: ಹೆಚ್ಚಿದ ರೈತರ ಆತ್ಮಹತ್ಯೆಯ ಪ್ರಕರಣಗಳು..!

Hubballi News : ಅವರೆಲ್ಲರೂ ದೇಶಕ್ಕೆ ಅನ್ನಹಾಕುವ ಅನ್ನದಾತರು. ಆದರೆ ಈ ಅನ್ನದಾತನ ಕಷ್ಟಕ್ಕೆ ಮಾತ್ರ ಕೊನೆಯೇ ಇಲ್ಲವಾಗಿದೆ. ಆದ್ದರಿಂದ ಕುಣಿಕೆಗೆ ಕೊರಳೊಡ್ಡುವ ನಿರ್ಧಾರಕ್ಕೆ ರೈತ ಬಂದಿದ್ದಾನೆ. ಅದರಲ್ಲೂ ಕಳೆದ ಆರು ತಿಂಗಳಲ್ಲಿಯೇ ನೂರಾರು ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಸರಿಯಾದ ಸಮಯಕ್ಕೆ ಬಾರದ ಮಳೆ. ಮಳೆಯ...

Farmer Protest: ಜನಪ್ರತಿನಿಧಿಗಳು ಕಾಣೆಯಾಗಿದ್ದಾರೆಂದು ಠಾಣೆಯಲ್ಲಿ ದೂರು ದಾಖಲಿಸಿದೆ ರೈತರು..!

ಚಿಕ್ಕೋಡಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ಹೋಗಿ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ ಇದರಿಂದ ರೈತರು  ತತ್ತರಿಸಿ ಹೋಗಿದ್ದಾರೆ ಇಷ್ಟಿದ್ದರೂ ಚುನಾವಣಾ ಸಮಯದಲ್ಲಿ  ಮನೆ ಬಾಗಿಲಿಗೆ ಬಂದು ಮತ ಕೇಳುವ ಜನ ಪ್ರತಿನಿಧಿಗಳು ಜನರು ಕಷ್ಟದಲ್ಲಿ ಇರುವಾಗ ಯಾರು ಸಹ ಬಂದು ಕೇಳುವುದಿಲ್ಲವೆಂದುಜನಪ್ರತಿನಿಧಿಗಳು ಕಾಣೆಯಾಗಿದ್ದಾರೆ ಎಂದು ಠಾಣೆಯಲ್ಲಿ  ದೂರು ನೀಡಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img