Thursday, September 17, 2026

farmers issues

ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಬಿಜೆಪಿ ಪಟ್ಟು – ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದ ಶಾಸಕ ರಂಗನಾಥ್

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ, ಕುಣಿಗಲ್ ಕ್ಷೇತ್ರದ ರಂಗನಾಥ್...

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img