Sunday, June 14, 2026

farmers issues

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img