Thursday, May 7, 2026

farmers loss India

ಅಕಾಲಿಕ ಮಳೆಗೆ ಬಾಳೆ ಬೆಳೆ ಸರ್ವನಾಶ: ರೈತರ ಕಣ್ಣೀರು, ಲಕ್ಷಾಂತರ ನಷ್ಟ!

ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಎಕರೆಗಟ್ಟಲೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಬಿರುಗಾಳಿ ಮತ್ತು ಮಳೆಯ ಪರಿಣಾಮ ಲೋಕೇಶ್, ಪರಮೇಶ್, ನಾಗರಾಜ್ ಸೇರಿದಂತೆ ಹಲವಾರು ರೈತರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು...
- Advertisement -spot_img

Latest News

ಕಳ್ಳರ ಹೊಸ ಹಾಟ್‌ ಸ್ಪಾಟ್‌ ? ಮಹಿಳೆಯರೇ ಇವರ ಟಾರ್ಗೇಟ್!

ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಗಳೇ ಈಗ ಕಳ್ಳರ ʼಟಾರ್ಗೆಟ್ ಜೋನ್ʼ ಆಗಿದೆ. KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರಿನ ಮಹಿಳೆಯೊಬ್ಬರಿಗೆ ದೊಡ್ಡ ಶಾಕ್ ಎದುರಾಗಿದೆ. ತುಮಕೂರು ವಾಲ್ಮೀಕಿ...
- Advertisement -spot_img