Monday, August 31, 2026

farmers name

ಜೀವಂತವಿದ್ದಾವರಿಗೆ ದಿವಂಗತ ಎಂದು ನೊಂದಣಿ ಮಾಡಿದ ಕಂದಾಯ ಅಧಿಕಾರಿ..!

ಹುಣಸೂರು: ಕಂದಾಯ ಇಲಾಖೆ ಭೂಮಿ ವಿಭಾಗದ ಸಿಬ್ಬಂದಿ ಎಡವಟ್ಟಿನಿಂದಾಗಿ ಬದುಕಿರುವ ರೈತನನ್ನು ದಾಖಲೆಯಲ್ಲಿ ಮರಣ ಹೊಂದಿದ್ದಾರೆಂದು ದಾಖಲಿಸಿದ್ದಲ್ಲದೆ, ಪ್ರಶ್ನಿಸಿದ ರೈತನಿಗೆ ಬದುಕಿರುವ ಬಗ್ಗೆ ದೃಢೀಕರಣ ಸಹಿತ ಅರ್ಜಿ ಸಲ್ಲಿಸಿದ್ದಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದೆಂಬ ಉಚಿತ ಸಲಹೆ ನೀಡಿ ಕಳುಹಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಹಿಂಡಗುಡ್ಲು ಗ್ರಾಮದ ಸುಮತಿ ಅವರ ಪತಿ ರಮೇಶ್‌ರನ್ನೇ ಆರ್‌ಟಿಸಿಯಲ್ಲಿ ಸುಮತಿ ಲೇ....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img