Sunday, October 20, 2024

farmers news

Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು. ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ...
- Advertisement -spot_img

Latest News

ಅಗ್ರಿ ಇನ್ನೋವೇಷನ್ ಹಬ್‌ಗೆ ಕೃಷಿ ಸಚಿವರ ಭೇಟಿ: ಕೃಷಿ ವಿವಿಗಳಲ್ಲಿ ಕೃಷಿ-ಉದ್ಯಮಶೀಲತೆ ನೀತಿಯ ಮಾರ್ಗಸೂಚಿ ಬಗ್ಗೆ ಚರ್ಚೆ

Hyderabad News: (ಹೈದರಾಬಾದ್) ತೆಲಂಗಾಣ: ಕರ್ನಾಟಕ ಸರ್ಕಾರದ ಕೃಷಿ ಸಚಿವರ ಎನ್ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯ ಹಿರಿಯ ಅಧಿಕಾರ ಅವಳೊಂದಿಗೆ ಹೈದರಾಬಾದ್‌ನ ಪ್ರೊಫೆಸರ್ ಜೋಗ...
- Advertisement -spot_img