Saturday, September 19, 2026

farmers news

FRP ಬೆಲೆ ಭರ್ಜರಿ ಏರಿಕೆ: 5 ಕೋಟಿ ರೈತರಿಗೆ ಲಾಭ!

ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ. 2026-27ನೇ ಹಂಗಾಮಿಗೆ ಕಬ್ಬಿನ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ಅಂದರೆ FRP ಯನ್ನು ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಈ ನಿರ್ಧಾರದಿಂದ ಲಕ್ಷಾಂತರ ರೈತರಿಗೆ ಲಾಭವಾಗಲಿದೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಆಹಾರ...

Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು. ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img