Sunday, April 13, 2025

#farmers probems

ಗಣಿ ನಾಡಿನಲ್ಲಿ ನೀರಿಗಾಗಿ ಆಹಾಕಾರ;ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ..!

ಬಳ್ಳಾರಿ : ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿಯೂ ಮುಂಗಾರು ಕೈಕೊಟ್ಟಿದ್ದು ರೈತರು ಬೆಳೆದಿರುವ ಮೆಣಸಿನಕಾಯಿ ಹತ್ತಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೌದು ಸ್ನೇಹಿತರೇ ಈಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಗಣಿ ನಾಡು ಬಳ್ಳಾರಿ ಭಾಗದ ಜನರು ವೇದಾವತಿ ನದಿ ದಡದಲ್ಲಿ ಹಾಗೂ ಕಾಲುವೆಯ...

ಸಾಲದಬಾಧೆ ತಾಳಲಾಗದೆ ಕೊರಳಿಗೆ ನೇಣು ಬಿಗಿದುಕೊಂಡ ರೈತ..!

ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ,  ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img