Tuesday, December 23, 2025

Farmers Protest Karnataka

‘ಸುಳ್ಳಿನ ಮೇಲೆ ಕೋಟೆ ಕಟ್ಟಬೇಡಿ’ ಡಿ.ಕೆ. ಸುರೇಶ್ ವಿರುದ್ಧ ವಾಕ್ಸಮರ!

ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್‌ ನಾಯಕರು ಹಾಗೂ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್‌ ಆರೋಪಿಸಿದೆ....
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img