ಬಿಡದಿ ಟೌನ್ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ....
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...