Monday, August 17, 2026

Farmers Protest Karnataka

‘ಸುಳ್ಳಿನ ಮೇಲೆ ಕೋಟೆ ಕಟ್ಟಬೇಡಿ’ ಡಿ.ಕೆ. ಸುರೇಶ್ ವಿರುದ್ಧ ವಾಕ್ಸಮರ!

ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್‌ ನಾಯಕರು ಹಾಗೂ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್‌ ಆರೋಪಿಸಿದೆ....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img