Friday, July 10, 2026

Farmers protest

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಟ್ಟಡ ಕುಸಿತ…!

ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಸೆ.27ರ ಭಾರತ್ ಬಂದ್ ಗೆ ಬೆಂಬಲ..!

www.karnatakatv.net: ರಾಯಚೂರು: ರೈತರ ವಿವಿಧ ಬೇಡಿಕ್ಕೆ ಆಗ್ರಹಿಸಿ ಮತ್ತು ಕೆಂದ್ರ ಸರ್ಕಾರದ ಆಶ್ವಾಸನೆ ಹುಸಿಯಾದ ಹಿನ್ನಲೆಯಲ್ಲಿ, ರೈತರಿಗೆ ಮಾರಕವಾದ ಕೃಷಿ ಮಸೂದೆ ಖಂಡಿಸಿ ಇದೆ 27 ರಂದು ರೈತರು ಭಾರತ ಬಂದ್ ಕರೆ ನೀಡಿದ್ದಾರೆ. ರೈತ ಸಂಘದ ರಾಜ್ಯ ಗೌರವ ಅದ್ಯಕ್ಷ ಚಾಮರಸ ಮಾಲೀಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದ ಬರುವ ಮುಂಚೆ ರೈತರಿಗೆ...

ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ಗಡಿಪಾರಿಗೆ ಆಗ್ರಹ- 12ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...

ಭಾರತ್ ಬಂದ್‌ಗೆ ತುಮಕೂರು ರೈತರ ಬೆಂಬಲ: ಪ್ರಧಾನಿ ಮೋದಿಯ ಅಣುಕು ಶವಯಾತ್ರೆ..

ಇವತ್ತು ಭಾರತ್ ಬಂದ್ ಇದ್ದ ಪ್ರಯುಕ್ತ ತುಮಕೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಪ್ರಧಾನಿ ಮೋದಿಯ ಅಣುಕು ಶವ ಯಾತ್ರೆ ಮಾಡಿ, ಆ ಪ್ರತಿಮೆಯನ್ನ ಸುಟ್ಟರು. https://youtu.be/Y1t_rN4UPvI ಇನ್ನು ಇದೇ ವೇಳೆ ರಾಷ್ಟ್ರಪತಿಗಳಿಗೆ ರೈತರು ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಕೃಷಿ ನೀತಿಗಳನ್ನ ಕೈಬಿಡಲು ಒತ್ತಾಯಿಸಲಾಯಿತು. ಭಾರತ...

‘ದೆಹಲಿ ಚಳಿಯಲ್ಲಿ ರೈತರ ಹೋರಾಟ: ಅವರಿಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ’

ಕೃಷಿ ಕಾಯ್ದೆ ವಿರೋಧಿಸಿ, ರೈತರು ಹೋರಾಟ ನಡೆಸುತ್ತಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕಕೆ ಸಲಹೆ ನೀಡಿದ್ದಾರೆ. https://youtu.be/Lf6N2eTVSG8 ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ...

ಕೆಆರ್ ಎಸ್ ಅಣೆಕಟ್ಟಿಗೆ ಮುತ್ತಿಗೆ ಯತ್ನ- ನೂರಾರು ರೈತರು ಪೊಲೀಸರ ವಶಕ್ಕೆ

ಮಂಡ್ಯ: ಜಿಲ್ಲೆಯ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ಕಳೆದೊಂದು ವಾರದಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಕೆಆರ್ ಎಸ್ ಅಣೆಕಟ್ಟಿಗೆ ಮುತ್ತಿಗೆ ಹಾಕಿದ್ರು. ಈ ವೇಳೆ ಪೊಲೀಸರು ನೂರಾರು ಮಂದಿ ಪ್ರತಿಭಟನಾನಿರತ ರೈತರನ್ನ ಬಂಧಿಸಿದ್ರು. ಕಳೆದೊಂದು ವಾರದಿಂದ ಮಂಡ್ಯದ ಕಾವೇರಿ ಭವನದ ಎದುರು ಜಿಲ್ಲೆಯ ಎಲ್ಲಾ ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img