Friday, July 10, 2026

Farmers protest

ನಾಳೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್..!!

ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. 2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img