Thursday, August 6, 2026

farmers-suicide

ರೈತರ ಆತ್ಮಹತ್ಯೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ.

ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ  ಕೇಂದ್ರ ಗೃಹ ಸಚಿವ  ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579  ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img