Saturday, August 15, 2026

FarmersConcern

ಕೊಬ್ಬರಿ ಬೆಲೆ ಕುಸಿತ ಅನ್ನದಾತ ಕಂಗಾಲು – ಇಳಿಕೆಯತ್ತ ಸಾಗಿದ ಕೊಬ್ಬರಿ ದರ!

ಇತ್ತೀಚಿನ ಕೆಲ ವಾರಗಳಿಂದ, ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ಧಾರಣೆ ನಿರಂತರವಾಗಿ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ರೈತರ ಆತಂಕ ಹೆಚ್ಚಾಗಿದೆ. ಉಂಡೆ ಕೊಬ್ಬರಿ ಬೆಲೆ ಏರಿಕೆಯಿಂದಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ. ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ಗರಿಷ್ಠ ದರ, ಕ್ವಿಂಟಲ್ ₹26,500ಕ್ಕೆ ಇಳಿಕೆಯಾಗಿದೆ. ಕನಿಷ್ಠ ₹24,000, ಮಾದರಿ ₹25,500ಕ್ಕೆ ಮಾರಾಟವಾಗಿದೆ. ಮಾರುಕಟ್ಟೆಗೆ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img