Friday, September 18, 2026

FarmersWelfare

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಜೋರಾಗಿ ನಡೆಸುತ್ತಿದೆ. ಜೊತೆಗೆ ಮೇಳದಲ್ಲಿ ಸಾವಿರಾರು ರೈತರಿಗೆ ಸನ್ಮಾನ ಮಾಡಲಾಗಿದೆ. ರೈತರ ಅಚ್ಚುಮೆಚ್ಚಿನ ಕೃಷಿ ಉಪಕರಣಗಳೆಂದೇ ಹೆಸರುವಾಸಿಯಾದ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img