Wednesday, June 18, 2025

farming crop waste

ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img