Friday, August 21, 2026

farming crop waste

ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img