Saturday, September 19, 2026

farming

ಮಂಡ್ಯದಲ್ಲಿ ನ.9 ರಂದು ಕೃಷಿ ವಸ್ತುಪ್ರದರ್ಶನ

ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗರುಡ ಪುರಾಣದ ಪ್ರಕಾರ...

ಹುಬ್ಬೇರುವಂತೆ ಮಾಡಿದ ರಾಯಚೂರು ರೈತರ ಸಾಹಸ…!

www.karnatakatv.net : ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಕೇವಲ ಹತ್ತೇ ತಾಸಿನಲ್ಲಿ 16 ಎಕರೆ ಜಮೀನನ್ನು  ಕುಂಟೆ ಹೊಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ತಾಲ್ಲೂಕಿನ ಯಕ್ಲಾಸಪೂರದ ತಮ್ಮ ಜಮೀನಿನಲ್ಲಿ ಎರಡು ಎತ್ತುಗಳ ನೆರವಿನಿಂದ  ವೀರೇಶ್, ಆಂಜನೇಯ ಸೇರಿದಂತೆ ಮತ್ತೋರ್ವ ರೈತ ಈ ಸಾಹಸ ಮಾಡಿದ್ದು, ಈ ಮೂಲಕ  ಮನಸ್ಸಿದ್ದರೆ ಮಾರ್ಗ ಅನ್ನೋದನ್ನ ಸಾಬೀತು ಪಡಿಸಿದ್ದಾರೆ.  ಮುಂದಿನ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img