Tuesday, June 9, 2026

farming

ಮಂಡ್ಯದಲ್ಲಿ ನ.9 ರಂದು ಕೃಷಿ ವಸ್ತುಪ್ರದರ್ಶನ

ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಗರುಡ ಪುರಾಣದ ಪ್ರಕಾರ...

ಹುಬ್ಬೇರುವಂತೆ ಮಾಡಿದ ರಾಯಚೂರು ರೈತರ ಸಾಹಸ…!

www.karnatakatv.net : ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಕೇವಲ ಹತ್ತೇ ತಾಸಿನಲ್ಲಿ 16 ಎಕರೆ ಜಮೀನನ್ನು  ಕುಂಟೆ ಹೊಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ತಾಲ್ಲೂಕಿನ ಯಕ್ಲಾಸಪೂರದ ತಮ್ಮ ಜಮೀನಿನಲ್ಲಿ ಎರಡು ಎತ್ತುಗಳ ನೆರವಿನಿಂದ  ವೀರೇಶ್, ಆಂಜನೇಯ ಸೇರಿದಂತೆ ಮತ್ತೋರ್ವ ರೈತ ಈ ಸಾಹಸ ಮಾಡಿದ್ದು, ಈ ಮೂಲಕ  ಮನಸ್ಸಿದ್ದರೆ ಮಾರ್ಗ ಅನ್ನೋದನ್ನ ಸಾಬೀತು ಪಡಿಸಿದ್ದಾರೆ.  ಮುಂದಿನ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img