Wednesday, January 21, 2026

fasting

Spiritual: ಉಪವಾಸ ಅಂದರೇನು..? ಉಪವಾಸ ಮಾಡುವಾಗ ನಾವು ಅನುಸರಿಸಬೇಕಾದ ಪದ್ಧತಿಗಳೇನು..?

Spiritual: ಉಪವಾಸ ಅನ್ನೋದು 1 ಧಾರ್ಮಿಕ ಪದ್ಧತಿ. ಎಲ್ಲ ಧರ್ಮದಲ್ಲೂ ಉಪವಾಸವಿದೆ. ಹಿಂದೂಗಳು ಏಕಾದಶಿ, ಸಂಕಷ್ಟಿ ಅಥವಾ ಯಾವುದಾದರೂ ದಿನ ಉಪವಾಸ ಮಾಡುತ್ತಾರೆ. ಮುಸ್ಲಿಂರು ರಂಜಾನ್ ದಿನ ಉಪವಾಸ ಮಾಡುತ್ತಾರೆ. ಕ್ರಿಶ್ಚಿಯನ್ನರು ಗುಡ್‌ಫ್ರೈಡೆ ಸಮಯದಲ್ಲಿ ಉಪವಾಸ ಮಾಡುತ್ತಾರೆ. ಹಾಗಾದರೆ ಉಪವಾಸ ಏಕೆ ಮಾಡೋದು. ಹಿಂದೂಗಳು ಉಪವಾಸ ಮಾಡುವಾಗ, ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ...

ಉಪವಾಸವಿದ್ದಾಗ ಏನನ್ನು ಸೇವಿಸಬಾರದು..?

Spiritual Story: ಉಪವಾಸ ಅನ್ನೋದು ಬರೀ ದೇವರಿಗೆ ಒಪ್ಪಿಸುವ ಭಕ್ತಿ ಅಲ್ಲ. ಇದರೊಂದಿಗೆ ಉಪವಾಸ ಅನ್ನೋದು ನಮ್ಮ ಆರೋಗ್ಯವನ್ನು ಅಭಿವೃದ್ಧಿ ಮಾಡುವ ಒಂದು ಕೆಲಸ. ಹಾಗಾಗಿ ಉಪವಾಸ ಮಾಡುವಾಗ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಹಾಗಾದ್ರೆ ಉಪವಾಸವಿದ್ದಾಗ ಏನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ.. ನಿಜವಾದ ಉಪವಾಸವೆಂದರೆ, ಇಡೀ ದಿನ ಏನನ್ನೂ ತಿನ್ನದೇ ಇರೋದು. ಆದರೆ ಇದು ಎಲ್ಲರಿಗೂ...

ಉಪವಾಸ ಮಾಡೋದ್ರಿಂದ ಆರೋಗ್ಯಕ್ಕೇನು ಲಾಭ..?

Health Tips: ಹಿಂದಿನ ಕಾಲದಲ್ಲಿ ಒಂದೊಂದು ದೇವರ ದಿನಕ್ಕಾಗಿ, ಆ ದಿನ ಉಪವಾಸ ಆಚರಿಸುತ್ತಿದ್ದರು. ನಾನು ರಾಯರನ್ನು ಆರಾಧಿಸುತ್ತೇನೆ ಅದಕ್ಕೆ ಗುರುವಾರ ಉಪವಾಸ ಮಾಡುತ್ತೇನೆ. ನಾನು ಹನುಮನನ್ನು ಆರಾಧಿಸುತ್ತೇನೆ ಅದಕ್ಕೆ ಶನಿವಾರ ಉಪವಾಸ ಮಾಡುತ್ತೇನೆ. ನಾನು ಶಿವನನ್ನು ಆರಾಧಿಸುತ್ತೇನೆ ಅದಕ್ಕಾಗಿ ನಾನು ಸೋಮವಾರ ಉಪವಾಸ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಇಂದು ಕೂಡ ಹಲವರು ಉಪವಾಸ...

ಉಪವಾಸವಿದ್ದರೂ ವ್ಯಾಯಾಮ ಮಾಡುತ್ತಿದ್ದೀರಾ…ಈ ಸಿಂಪಲ್ ಟಿಪ್ಸ್ ನಿಮಗಾಗಿ..!

Health: ಉಪವಾಸ.. ಈ ಮಾತು ನಮಗೆಲ್ಲ ಚಿರಪರಿಚಿತ. ವಿವಿಧ ಧರ್ಮಗಳ ಜನರು ತಮ್ಮ ಪ್ರಾರ್ಥನೆಯ ಪ್ರಕಾರ ಉಪವಾಸ ಮಾಡುತ್ತಾರೆ ಎಂದು ನಮಗೆಲ್ಲರಿಗೂ ತಿಳಿದಿದೆ. ಉಪವಾಸದ ಹಿಂದೆ ಆಧ್ಯಾತ್ಮಿಕ ಸುಗಂಧವಿದೆಯಾದರೂ.. ವೈಜ್ಞಾನಿಕ ಅಂಶವೂ ಇದೆ ಎಂದು ತಿಳಿಯಬೇಕು. ಧಾರ್ಮಿಕ ನಂಬಿಕೆಗಳಿಂದಾಗಿ ಜನರು ಉಪವಾಸವನ್ನು ಆರಿಸಿಕೊಳ್ಳುತ್ತಾರೆ. ಕೆಲವೊಮ್ಮೆ, ಉಪವಾಸದ ಸಮಯದಲ್ಲಿ ವ್ಯಾಯಾಮ ಮಾಡುವುದು ಕಷ್ಟವಾಗುತ್ತದೆ. ಆದರೆ ಫಿಟ್ನೆಸ್ ಉತ್ಸಾಹಿಗಳು...

ಕಾರ್ತಿಕ ಸೋಮವಾರ ಉಪವಾಸದ ನಿಯಮಗಳೇನು…?

Devotional: ಕಾರ್ತಿಕ ಮಾಸದ ಸೋಮವಾರದ ಪೂಜೆಯನ್ನು ಉಪವಾಸವಿದ್ದು ಮಾಡಿದರೆ ಪುಣ್ಯ ಪ್ರಾಪ್ತಿಯಾಗುವುದು. ಆದ್ದರಿಂದ ಉಪವಾಸಕ್ಕೆ ಕಾರ್ತಿಕ ಸೋಮವಾರ ಶ್ರೇಷ್ಠವೆಂದು ಹೇಳಲಾಗುತ್ತದೆ. ಉಪವಾಸ ಮಾಡುವುದರಿಂದ  ಸಾತ್ವಿಕತೆಯ ಕಡೆಗೆ ನಮ್ಮ ಮನಸ್ಸು ಇರುತ್ತದೆ ಹಾಗೂ ದೇಹಕ್ಕೆ ಚೈತನ್ಯ ದೊರೆಯುತ್ತದೆ . ಕಾರ್ತಿಕ ಸೋಮವಾರ ಉಪವಾಸ ಮಾಡುವಾಗ ಅನುಸರಿಬೇಕಾದ ನಿಯಮಗಳೇನು..? ಈ ದಿನ ಉಪವಾಸ ಮಾಡುವುದರಿಂದ ಶಿವನ ಕೃಪೆಗೆ ಪಾತ್ರರಾಗಬಹುದು ,ಬೆಳಗ್ಗೆ ಸೂರ್ಯೋದಕ್ಕಿಂತ...

ನವರಾತ್ರಿಯಲ್ಲಿ ಉಪವಾಸ ಮಾಡುವುದರಿಂದ ಪ್ರಯೋಜನಗಳೇನು…?

Navaratri special: ನವೆಂಬರ್ 26ರಿಂದ ನಾಡಿನಾದ್ಯಂತ ನವರಾತ್ರಿಯ ಸಂಭ್ರಮ ಸಡಗರ ನಡೆಯುತ್ತಿದೆ ,9 ದಿನಗಳು ದುರ್ಗಾ ದೇವಿಯನ್ನು 9 ವಿವಿಧ ಅವತಾರಗಳನ್ನು ಆರಾದಿಸಿ ಪೂಜಿಸುತ್ತಾರೆ, ದೇವಿಯ ಕೃಪೆಗೆ ಪಾತ್ರರಾಗಲು ಭಕ್ತರು ಈ ದಿನ ಭಕ್ತಿಯಿಂದ ಉಪವಾಸ ಆಚರಿಸಿ ಪೂಜೆಗಳನ್ನು ಮಾಡುತ್ತಾರೆ, ನವರಾತ್ರಿ ಎಂಬುವುದು ನಮ್ಮ ಮನಸ್ಸನ್ನು ನಿಯಂತ್ರಿಸುವ ಆಚರಣೆಯಾಗಿದೆ. ಮನುಷ್ಯರಲ್ಲಿ ಸಾತ್ವಿಕ ಹಾಗೂ ತಾಮಸ ಎರಡೂ ಗುಣಗಳಿರುತ್ತವೆ,...

ಉಪವಾಸ ಅಥವಾ ವೃತ ಮಾಡುವಾಗ ಈ ವಿಷಯಗಳನ್ನು ಸದಾ ನೆನಪಿನಲ್ಲಿಡಿ..!

ಕಷ್ಟಕ್ಕೆ ಪರಿಹಾರ ಸಿಗಲು, ಇಷ್ಟಾರ್ಥ ಈಡೇರಲು ನಾವು ದೇವರಿಗೆ ಮಾಡುವ ಸೇವೆಗಳಲ್ಲಿ ಉಪವಾಸ ಕೂಡ ಒಂದು. ಸೋಮವಾರದಿಂದ ಶನಿವಾರದವರೆಗೂ ಒಬ್ಬೊಬ್ಬರು ಒಂದೊಂದು ದೇವರ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ಅಥವಾ ಯಾವುದಾದರೂ ದೇವರ ವೃತ ಹಿಡಿದ ಸಮಯದಲ್ಲಿ ನಾವು ಕೆಲ ನಿಯಮಗಳನ್ನು ಅನುಸರಿಸಬೇಕು. ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಯಾವುದು ಆ ತಪ್ಪು ಮತ್ತು ನಿಯಮ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img