Saturday, August 8, 2026

Fasting for Peace

ಮಾತಿಲ್ಲ, ಊಟವಿಲ್ಲ ಸ್ವಾಮೀಜಿಯ ಮೌನ ವ್ರತ – ಲೋಕ ಶಾಂತಿಗೆ ಮೌನ ಯಜ್ಞ!

ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ‌. ಹೌದು...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img