Friday, August 8, 2025

#father daughter

ಅಪ್ಪ-ಮಕ್ಕಳ ದುರಂತ ಮನಕಲಕುವ ಸ್ಟೋರಿ : ದುರಂತ ಕಥೆ

ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್‌ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್‌ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್‌ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 38 ವರ್ಷದ ತಂದೆ ರಮೇಶ್ , 8...

Tuition center: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದ ತಂದೆಗೆ ಹೃದಯಾಘಾತ

ಹಾಸನ:ಹಾಸನದ  ಸಲಗಾಮೆಯಲ್ಲಿ ಜುಲೈ 17 ರಂದು ಬೆಳಿಗ್ಗೆ ಮಗಳ ಮುಂದೆಯೆ ತಂದೆ ರಸ್ತೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ  ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17 ರಂದು ಬೆಳಿಗ್ಗೆ 5.30 ರ ಸುಮಾರಿಗೆ ಮಗಳನ್ನು ಟ್ಯೂಷನ್ ಗೆ ಬಿಡಲು ಮನೆಯಿಂದ ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಕರೆದುಕೊಂಡು ಹೊರಟು ಟ್ಯೂಷನ್ ಸೆಂಟರ್ ತಲುಪಿದ್ದಾನೆ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img