Friday, September 18, 2026

father kills daughter

ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ. ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img