Thursday, June 18, 2026

father kills daughter

ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ. ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img