ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.
ಆ...