Monday, August 10, 2026

father son

ಆಸ್ತಿಗಾಗಿ ಅಪ್ಪ, ಅಣ್ಣನನ್ನೇ ಹೆಣವಾಗಿಸಿದ ಪಾಪಿ!

ಆಸ್ತಿ ವಿಚಾರಕ್ಕೆ ಹೆತ್ತ ತಂದೆ, ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಣ್ಣ 50 ವರ್ಷದ ಮಂಜುನಾಥ್, 47 ವರ್ಷದ ಮೋಹನ್ ಇಬ್ಬರು ಮದುವೆಯಾಗಿರಲಿಲ್ಲ. ಮಂಜುನಾಥ್ ತಂದೆ ದೇವೇಗೌಡ, ತಾಯಿ ಜಯಮ್ಮ ಜೊತೆ ವಾಸವಾಗಿದ್ರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ರೂ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ರು. ತಂದೆ...

Highway: ಜಮೀನಿನ ಹಣ ಕೊಡಲಿಲ್ಲವೆಂದು ಜನ್ಮ ನೀಡಿದ ತಂದೆಯನ್ನೇ ಸಾಯಿಸಿದ ಮಗ

ರಾಯಚೂರು:ಹಣಕ್ಕಾಗಿ ಹೆಣ ಕೂಡ ಬಾಯಿ ತೆಗೆಯುತ್ತದೆ ಎನ್ನುವ ಮಾತು ಸತ್ಯಯವಾಗಿದೆ ಇಲ್ಲಿ ಒಬ್ಬ ವ್ಯಕ್ತಿ ಹಣಕ್ಕಾಗಿ ತನಗೆ ಜನ್ಮ ಕೊಟ್ಟ ತಂದೆಯನ್ನೇ ಕೊಲೆಮಾಡಿದ್ದಾನೆ. ಜಮೀನಿನ ಹಣ ಕೊಡುವಂತೆ ಕಿರಿ ಕಿರಿ ಕೊಟ್ಟಿದ್ದಾನೆ ಆದರೆ ಹಣ ನೀಡದಿದ್ದಾಗ ತಂದೆಯನ್ನೇ ಮುಗಿಸಿದ್ದಾನೆ. ತಾಲೂಕಿನ ವಡ್ಲೂರು ಗ್ರಾಮದ ನಿವಾಸಿಗಳಾದ ಶಿವನಪ್ಪ (65) ಎನ್ನುವವರು ಜಮೀನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img