Friday, August 28, 2026

FDA

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img