Saturday, May 30, 2026

FDA

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img