Saturday, July 25, 2026

features

ಸಂಕ್ರಾಂತಿಯ ವಿಶೇಷತೆಗಳು ಹಾಗೂ ಪೂಜಾ ವಿಧಾನ..!

Sankrant: ಸೂರ್ಯನು ಮೇಷಾದಿ ದ್ವಾದಶ ರಾಶಿಗಳಿಂದ ಕ್ರಮವಾಗಿ ಪೂರ್ವ ರಾಶಿಯಿಂದ ಉತ್ತರ ರಾಶಿಯೊಳಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ . ರೈತರು ಕಷ್ಟಪಟ್ಟು ದುಡಿದಿರುವ ಬೆಳೆಗಳು ಈ ಸಮಯದಲ್ಲಿ ಕೈಗೆ ಬರುವುದರಿಂದ ಇದನ್ನು ರೈತರ ಹಬ್ಬ ಎಂದು ಬಣ್ಣಿಸಲಾಗಿದೆ.ಸಂಕ್ರಾಂತಿ..ಹಬ್ಬ ಎಂದಾಕ್ಷಣ ಮೊದಲು ನೆನಪಾಗುವುದು ಗ್ರಾಮೀಣ ವಾತಾವರಣ ಮತ್ತು ಹೈನುಗಾರಿಕೆ. ಹಳ್ಳಿಗಳಿಂದ ಪಟ್ಟಣಗಳಿಗೆ ವಿವಿಧ ಉದ್ಯೋಗಗಳ ಮೇಲೆ...

ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 2

ಮೊದಲ ಭಾಗದಲ್ಲಿ ನಾವು ಯಾವ ಲಕ್ಷಣಗಳಿರುವವರು ಯಶಸ್ವಿಯಾಗುತ್ತಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 7 ಲಕ್ಷಣಗಳಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1 ನಾಲ್ಕನೇಯದಾಗಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಿರಿ. ಅದನ್ನು ಬಿಟ್ಟು ಸಮಸ್ಯೆಯನ್ನೇ...
- Advertisement -spot_img

Latest News

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ...
- Advertisement -spot_img