Saturday, July 5, 2025

features

ಸಂಕ್ರಾಂತಿಯ ವಿಶೇಷತೆಗಳು ಹಾಗೂ ಪೂಜಾ ವಿಧಾನ..!

Sankrant: ಸೂರ್ಯನು ಮೇಷಾದಿ ದ್ವಾದಶ ರಾಶಿಗಳಿಂದ ಕ್ರಮವಾಗಿ ಪೂರ್ವ ರಾಶಿಯಿಂದ ಉತ್ತರ ರಾಶಿಯೊಳಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ . ರೈತರು ಕಷ್ಟಪಟ್ಟು ದುಡಿದಿರುವ ಬೆಳೆಗಳು ಈ ಸಮಯದಲ್ಲಿ ಕೈಗೆ ಬರುವುದರಿಂದ ಇದನ್ನು ರೈತರ ಹಬ್ಬ ಎಂದು ಬಣ್ಣಿಸಲಾಗಿದೆ.ಸಂಕ್ರಾಂತಿ..ಹಬ್ಬ ಎಂದಾಕ್ಷಣ ಮೊದಲು ನೆನಪಾಗುವುದು ಗ್ರಾಮೀಣ ವಾತಾವರಣ ಮತ್ತು ಹೈನುಗಾರಿಕೆ. ಹಳ್ಳಿಗಳಿಂದ ಪಟ್ಟಣಗಳಿಗೆ ವಿವಿಧ ಉದ್ಯೋಗಗಳ ಮೇಲೆ...

ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 2

ಮೊದಲ ಭಾಗದಲ್ಲಿ ನಾವು ಯಾವ ಲಕ್ಷಣಗಳಿರುವವರು ಯಶಸ್ವಿಯಾಗುತ್ತಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 7 ಲಕ್ಷಣಗಳಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1 ನಾಲ್ಕನೇಯದಾಗಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಿರಿ. ಅದನ್ನು ಬಿಟ್ಟು ಸಮಸ್ಯೆಯನ್ನೇ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img