Sankrant:
ಸೂರ್ಯನು ಮೇಷಾದಿ ದ್ವಾದಶ ರಾಶಿಗಳಿಂದ ಕ್ರಮವಾಗಿ ಪೂರ್ವ ರಾಶಿಯಿಂದ ಉತ್ತರ ರಾಶಿಯೊಳಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ . ರೈತರು ಕಷ್ಟಪಟ್ಟು ದುಡಿದಿರುವ ಬೆಳೆಗಳು ಈ ಸಮಯದಲ್ಲಿ ಕೈಗೆ ಬರುವುದರಿಂದ ಇದನ್ನು ರೈತರ ಹಬ್ಬ ಎಂದು ಬಣ್ಣಿಸಲಾಗಿದೆ.ಸಂಕ್ರಾಂತಿ..ಹಬ್ಬ ಎಂದಾಕ್ಷಣ ಮೊದಲು ನೆನಪಾಗುವುದು ಗ್ರಾಮೀಣ ವಾತಾವರಣ ಮತ್ತು ಹೈನುಗಾರಿಕೆ. ಹಳ್ಳಿಗಳಿಂದ ಪಟ್ಟಣಗಳಿಗೆ ವಿವಿಧ ಉದ್ಯೋಗಗಳ ಮೇಲೆ...
ಮೊದಲ ಭಾಗದಲ್ಲಿ ನಾವು ಯಾವ ಲಕ್ಷಣಗಳಿರುವವರು ಯಶಸ್ವಿಯಾಗುತ್ತಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 7 ಲಕ್ಷಣಗಳಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ..
ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1
ನಾಲ್ಕನೇಯದಾಗಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಿರಿ. ಅದನ್ನು ಬಿಟ್ಟು ಸಮಸ್ಯೆಯನ್ನೇ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...